ವಿಜಯಪುರ | ಚಡಚಣದಲ್ಲಿ ಸಿಬ್ಬಂದಿ ಕೈಕಾಲು ಕಟ್ಟಿಹಾಕಿ ಬ್ಯಾಂಕ್‌ ದರೋಡೆ…!

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಬ್ಯಾಂಕ್‌ ದರೋಡೆ ಮಾಡಿದ ಘಟನೆ ನಡೆದಿದೆ. ಜಿಲ್ಲೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ನಲ್ಲಿ (SBI Bank) ದರೋಡೆ (Robbery) ನಡೆದಿದೆ ಎಂದು ವರದಿಯಾಗಿದೆ. ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ, ನಂತರ ಅವರನ್ನು … Continued

ದಾವಣಗೆರೆ | ಲೋನ್ ಅರ್ಜಿ ತಿರಸ್ಕರಿಸಿದ್ದಕ್ಕೆ ಬ್ಯಾಂಕ್ ಅನ್ನೇ ದರೋಡೆ ಮಾಡಿದರು….!

ದಾವಣಗೆರೆ : ನ್ಯಾಮತಿಯ ಬ್ಯಾಂಕೊಂದರಲ್ಲಿ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಆರೋಪಿಗಳು ಬ್ಯಾಂಕ್ ದರೋಡೆ ಮಾಡಿದ್ದರು. ಆದರೆ ಯಾವುದೇ ಸುಳಿವು ಸಿಕ್ಕಿರಲಲಿಲ್ಲ. ಆರು ತಿಂಗಳ ಬಳಿಕ ಉಮಾ ಪ್ರಶಾಂತ ನೇತೃತ್ವದಲ್ಲಿನ ಪೊಲೀಸರ ತಂಡ ಪ್ರಕರಣವನ್ನು ಬೇಧಿಸಿದೆ. ಎಲ್ಲಾ … Continued

ಬೀದರ | ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, 93 ಲಕ್ಷ ರೂ. ಲೂಟಿ

ಬೀದರ: ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆದ ಘಟನೆ ಬೀದರಿನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ಗುರುವಾರ ನಡೆದಿದೆ. ಎಸ್​ಬಿಐ ಬ್ಯಾಂಕ್​ ಮತ್ತು ಎಟಿಎಂಗೆ ಹಣ ತುಂಬಿಸುವ ಸಂದರ್ಭದಲ್ಲಿ ಈ ದರೋಡೆ ನಡೆದಿದೆ. ಬ್ಯಾಂಕ್‌ಗೆ ಹಣ ತುಂಬಿಸುವುದಕ್ಕೆ ಸಿಬ್ಬಂದಿ ಬಂದ ಸಂದರ್ಭದಲ್ಲಿ ಅವರ ಮೇಲೆ ಗುಂಡು ಹಾರಿಸಿ, … Continued

ಚುನಾವಣಾ ಬಾಂಡ್‌ಗಳು : ಲಾಟರಿಯಿಂದ ಮಿಲ್ಕ್‌ ಶೇಕ್ ಸಂಸ್ಥೆಗಳ ವರೆಗೆ ಟಾಪ್ 20 ದಾನಿಗಳ ಪಟ್ಟಿ…

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಾರ್ಚ್ 14 ರಂದು ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಮಾಹಿತಿಯ ಪ್ರಕಾರ ಕಳೆದ ಐದು ವರ್ಷಗಳಲ್ಲಿ ಅತಿದೊಡ್ಡ ದಾನಿಗಳು ಚುನಾವಣಾ ಬಾಂಡ್‌ಗಳ ಮೂಲಕ ವಿವಿಧ ಪಕ್ಷಗಳಿಗೆ ಸುಮಾರು 6,000 ಕೋಟಿ ರೂ.ಗಳನ್ನು ನೀಡಿದ್ದಾರೆ. ಇದರಲ್ಲಿ ಅಗ್ರ 20 ದಾನಿಗಳು ಏಪ್ರಿಲ್ 2019 ಮತ್ತು ಜನವರಿ 2024 ರ … Continued

₹1368 ಕೋಟಿ ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿ ಅಗ್ರಸ್ಥಾನ ಪಡೆದ ‘ಲಾಟರಿ ಕಿಂಗ್ : ಯಾರು ಈ ಸಾಂಟಿಯಾಗೋ ಮಾರ್ಟಿನ್ ?

ನವದೆಹಲಿ: ಚುನಾವಣಾ ಆಯೋಗವು ಗುರುವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ (ಎಸ್‌ಬಿಐ) ಚುನಾವಣಾ ಬಾಂಡ್‌ಗಳ ಕುರಿತು ಪಡೆದ ಡೇಟಾವನ್ನು ಅಪ್‌ಲೋಡ್ ಮಾಡಿದೆ. ಇದು ರಾಜಕೀಯ ಪಕ್ಷಗಳಿಗೆ ವ್ಯಕ್ತಿಗಳು ಮತ್ತು ಕಂಪನಿಗಳಿಗೆ ದೇಣಿಗೆ ನೀಡಲು ಅವಕಾಶ ಮಾಡಿಕೊಟ್ಟಿತ್ತು. ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಇದನ್ನು ವೆಬ್‌ಸೈಟಿಗೆ ಅಪ್‌ಲೋಡ್‌ ಮಾಡಲಾಗಿದೆ. ಕೊಯಮತ್ತೂರು ಮೂಲದ ಫ್ಯೂಚರ್ ಗೇಮಿಂಗ್ ಸಂಸ್ಥೆಯು ಚುನಾವಣಾ … Continued

ಎಸ್‌ಬಿಐ ನೀಡಿದ ಚುನಾವಣಾ ಬಾಂಡ್‌ಗಳ ಡೇಟಾ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್

ನವದೆಹಲಿ : ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯತ್ತ ಒಂದು ದೊಡ್ಡ ಕ್ರಮದಲ್ಲಿ, ಭಾರತೀಯ ಚುನಾವಣಾ ಆಯೋಗವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ಚುನಾವಣಾ ಬಾಂಡ್‌ಗಳ ಡೇಟಾವನ್ನು ಅಪ್‌ಲೋಡ್ ಮಾಡಿದೆ. ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಗಡುವಿಗೆ ಒಂದು ದಿನ ಮುಂಚಿತವಾಗಿ ಗುರುವಾರ ವಿವರಗಳನ್ನು ಅಪ್‌ಲೋಡ್ ಮಾಡಲಾಗಿದೆ. ಡೇಟಾವು – ₹ 1 ಲಕ್ಷ, ₹ 10 ಲಕ್ಷ … Continued

ಸುಪ್ರೀಂ ಕೋರ್ಟ್‌ ಆದೇಶ : ಚುನಾವಣಾ ಬಾಂಡ್‌ ದತ್ತಾಂಶವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಂಗಳವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) 2019ರ ಏಪ್ರಿಲ್ 12ರಿಂದ ರಾಜಕೀಯ ಪಕ್ಷಗಳು ಎನ್‌ಕ್ಯಾಶ್ ಮಾಡಿದ ಚುನಾವಣಾ ಬಾಂಡ್‌ಗಳ ಎಲ್ಲಾ ವಿವರಗಳನ್ನು ರವಾನಿಸಿದೆ. ಮಂಗಳವಾರ (ಮಾರ್ಚ್ 12) ಸಂಜೆ 5:30ರೊಳಗೆ ಮಾಡಬೇಕೆಂದು ಸೋಮವಾರದ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಅಂಕಿ-ಅಂಶವನ್ನು ಚುನಾವಣಾ ಆಯೋಗಕ್ಕೆ ಕಳುಹಿಸಿದೆ. ಮಾರ್ಚ್ 15, … Continued

ಚುನಾವಣಾ ಬಾಂಡ್‌ : ಎಸ್‌ಬಿಐ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್; ನಾಳೆಯೊಳಗೆ ವಿವರ ಸಲ್ಲಿಸಲು ಸೂಚನೆ

ನವದೆಹಲಿ: ಏಪ್ರಿಲ್‌ 2019ರಿಂದ ಈವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ಪಡೆದ ರಾಜಕೀಯ ಪಕ್ಷಗಳ ವಿವರಗಳನ್ನು ನೀಡಲು ವಿಧಿಸಲಾಗಿರುವ ಗಡುವನ್ನು ಜೂನ್ 30ರವರೆಗೆ ವಿಸ್ತರಿಸುವಂತೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಮಂಗಳವಾರ(ಮಾರ್ಚ್ 12)ದೊಳಗೆ ವಿವರ ಬಹಿರಂಗಪಡಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, ನ್ಯಾಯಮೂರ್ತಿಗಳಾದ … Continued

ಎಸ್.ಬಿ.ಐ.ಗೆ ಲಾಭದಲ್ಲಿ ಗಣನೀಯ ಕುಸಿತ

ನವದೆಹಲಿ : ಸಾರ್ವಜನಿಕ ವಲಯದ ಅತಿದೊಡ್ಡ ಬ್ಯಾಂಕ್ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಲಾಭದಲ್ಲಿ ಭಾರೀಕುಸಿತವಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ನಿವ್ವಳ ಲಾಭ ಶೇ.35ರಷ್ಟು ಕುಸಿತ ಕಂಡಿದೆ ಮೂರನೇ ತ್ರೈಮಾಸಿಕದಲ್ಲಿ ಲಾಭವು 9,164 ಕೋಟಿ ರೂಪಾಯಿಗೆ ತಲುಪಿದೆ. ಕಳೆದ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್‌ನ … Continued

ಎಸ್‌ ಬಿ ಐ ಗ್ರಾಹಕರಿಗೆ ಸಿಹಿಸುದ್ದಿ : ಎಫ್‌ ಡಿ ಮೇಲಿನ ಬಡ್ಡಿ ದರ ಹೆಚ್ಚಳ…

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಫಿಕ್ಸಿಡ್ ಡೆಪಾಸಿಟ್ ಹೂಡಿಕೆದಾರರಿಗೆ ಸಿಹಿಸುದ್ದಿ ನೀಡಿದೆ. ಎಸ್‌ಬಿಐ ಡಿಸೆಂಬರ್ 27 ರಿಂದ ಜಾರಿಗೆ ಬರುವಂತೆ ನಿಶ್ಚಿತ ಠೇವಣಿಗಳ(ಎಫ್‌ಡಿ) ಮೇಲಿ ಬಡ್ಡಿದರಗಳನ್ನು 50 ಬಿಪಿಎಸ್ ಏರಿಕೆ ಮಾಡಿದೆ. ಎರಡು ಕೋಟಿ ರೂಪಾಯಿಗಿಂತ ಕಡಿಮೆ ಮೊತ್ತದ ಎಫ್‌ಡಿ ಮೇಲೆ ಬಡ್ಡಿದರಗಳನ್ನು ಪರಿಷ್ಕರಣೆ ಮಾಡಲಾಗಿದೆ. ಎಸ್‌ಬಿಐ … Continued