ವಂಚನೆ ಪ್ರಕರಣ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರು ದೋಷಿಗಳು
ಬೆಂಗಳೂರು : ನಕಲಿ ವೇತನ ಸರ್ಟಿಫಿಕೇಟ್ಗಳನ್ನು ಸಲ್ಲಿಸಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ₹7.17 ಕೋಟಿ ಹಣ ದುರ್ಬಳಕೆ ಮಾಡಿರುವ ಪ್ರಕರಣದಲ್ಲಿ ಮಾಜಿ ಸಚಿವ ಎಸ್. ಎನ್. ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರನ್ನು ದೋಷಿಗಳು ಎಂದು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಸಿಬಿಐ ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಜನಪ್ರತಿನಿಧಿಗಳ … Continued