ಜಾತಿ ನಿಂದನೆ ಪ್ರಕರಣ: ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಇನ್ಫೋಸಿಸ್‌ ಕಂಪನಿ ಸಹ ಸಂಸ್ಥಾಪಕ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆಡಳಿತ ಮಂಡಳಿ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್‌ ರಂಗರಾಜನ್‌ ಸೇರಿ 16 ಮಂದಿಯ ವಿರುದ್ಧ ಜಾತಿ ನಿಂದನೆ ಪ್ರಕರಣ ಮತ್ತು ವಿಶೇಷ ನ್ಯಾಯಾಲಯದಲ್ಲಿನ ಖಾಸಗಿ ದೂರಿನ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ವಿಧಿಸಿದೆ. ವಿಶೇಷ … Continued

ಜಾತಿ ನಿಂದನೆ ಪ್ರಕರಣ : ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯನಿಗೆ ಜಾತಿ ಉಲ್ಲೇಖಿಸಿ ನಿಂದಿಸಿದ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್‌ ನೀಡಿದ್ದ ದೂರಿನ ಅನ್ವಯ ವೈಯಾಲಿಕಾವಲ್‌ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಆರೋಪದ ಪ್ರಕರಣದಲ್ಲಿ ಜಾಮೀನು ಕೋರಿ ರಾಜರಾಜೇಶ್ವರಿ … Continued

ಚಿತ್ರದುರ್ಗ ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣ: ಮೂರನೇ ಆರೋಪಿ ಪರಮಶಿವಯ್ಯಗೆ ಹೈಕೋರ್ಟ್‌ನಿಂದ ಜಾಮೀನು

ಬೆಂಗಳೂರು : ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಪರಮಶಿವಯ್ಯ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ. ಅರ್ಜಿದಾರರು ಎರಡು ಲಕ್ಷ … Continued