ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆ ಅಸ್ತು
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇಂದು ಶನಿವಾರ ನಡೆದ ಸಂಪುಟ ಸಭೆಯಲ್ಲಿ ಮೀಸಲಾತಿ ಹೆಚ್ಚಳ ಮಾಡುವ ಕುರಿತು ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮೀಸಲಾತಿ ಸಂಬಂಧ ಕಾನೂನಾತ್ಮಕ ವಿಚಾರಗಳ ಬಗ್ಗೆ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ … Continued