ಕಾಂತಾರ ಸಿನಿಮಾದಲ್ಲಿ ‘ವರಾಹ ರೂಪಂ’ ಗೀತೆ ಬಳಕೆಗೆ ನಿರ್ಬಂಧಿಸಿದ್ದ ಕೇರಳ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ನವದೆಹಲಿ: ಕನ್ನಡ ಚಿತ್ರ ‘ಕಾಂತಾರ’ದಲ್ಲಿ ‘ವರಾಹರೂಪಂ’ ಹಾಡನ್ನು ಪ್ರದರ್ಶಿಸಬಾರದು ಎಂದು ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಸಡಿಲಿಸಿದೆ. ಕಾಂತಾರ ಸಿನಿಮಾದಲ್ಲಿ ‘ವರಾಹ ರೂಪಂ’ ಹಾಡು ಬಳಕೆ ನಿರ್ಬಂಧಿಸಿ ಚಿತ್ರದ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಾಗ ಕೇರಳ ಹೈಕೋರ್ಟ್ ವಿಧಿಸಿದ್ದ ಜಾಮೀನು … Continued