ಜ್ಞಾನವಾಪಿ ಪ್ರಕರಣದ ವಿಚಾರಣೆಗೆ ನಾಳೆ ಪೀಠ ರಚಿಸಲಿದೆ ಸುಪ್ರೀಂ ಕೋರ್ಟ್‌

ನವದೆಹಲಿ: ‘ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕಂಡುಬಂದ ‘ಶಿವಲಿಂಗ’ ಎಂದು ಹೇಳಲಾದ ವಸ್ತುವನ್ನು ರಕ್ಷಿಸುವ ಆದೇಶವನ್ನು ವಿಸ್ತರಿಸಬೇಕೆಂದು ಹಿಂದೂ ಪಕ್ಷಗಳು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆ ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಪೀಠದ ಮುಂದೆ ವಕೀಲ ವಿಷ್ಣು ಶಂಕರ್ ಜೈನ್ ಅವರು ಇಂದು, ಗುರುವಾರ ಈ ವಿಷಯವನ್ನು … Continued