ಬಿಲ್ಕಿಸ್ ಬಾನೊ ಪ್ರಕರಣದ ಅತ್ಯಾಚಾರಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರ್ಕಾರದ ಕ್ರಮದ ವಿರುದ್ಧ ಪಿಐಎಲ್‌ ಸಲ್ಲಿಕೆ

ನವದೆಹಲಿ: ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ. ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಪರ್ಣಾ ಭಟ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ನ್ಯಾಯಪೀಠ ಒಪ್ಪಿಗೆ … Continued