ಕ್ರೈಸ್ತ, ಇಸ್ಲಾಮಿಗೆ ಮತಾಂತರವಾದ ದಲಿತರಿಗೆ ಮೀಸಲು ಸೌಲಭ್ಯವಿಲ್ಲ

ನವದೆಹಲಿ: ಕ್ರೈಸ್ತ, ಇಸ್ಲಾಮ್ ಧರ್ಮಗಳಿಗೆ ಮತಾಂತರವಾಗುವ ದಲಿತರು ಮೀಸಲು ಕ್ಷೇತ್ರಗಳಲ್ಲಿ ವಿಧಾನಸಭೆ, ಲೋಕಸಭೆ ಚುನಾವಣೆಗಳಿಗೆ ಸ್ಪರ್ಧಿಸುವಂತಿಲ್ಲ ಹಾಗೂ ಅಂತಹ ದಲಿತರಿಗೆ ಮೀಸಲಾತಿಯಡಿಯಲ್ಲಿ ಯಾವ ಸೌಲಭ್ಯವೂ ಸಿಗುವುದಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಶುಕ್ರವಾರ ರಾಜ್ಯಸಭೆಯಲ್ಲಿ ಬಿಜೆಪಿ ಸಂಸದ ಜಿವಿಎಲ್ ನರಸಿಂಹ ರಾವ್ ಪ್ರಶ್ನೆಗೆ ಉತ್ತರಿಸಿದ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಹಿಂದೂ, ಸಿಖ್, … Continued