ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲೂ ಹಿಜಾಬ್, ಕೇಸರಿ ಶಾಲು, ಸ್ಕಾರ್ಫ್​​ಗೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್‌ ಸಂಘರ್ಷದ ಹೊತ್ತಲ್ಲೇ ಸರ್ಕಾರದ ಮತ್ತೊಂದು ಆದೇಶ ಹೊರಬಿದ್ದಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲಿ ಹಿಜಾಬ್‌, ಕೇಸರಿ ಶಾಲು, ಸ್ಕಾರ್ಫ್​​​ ಧರಿಸದಂತೆ ಆದೇಶಿಸಿ ಸುತ್ತೋಲೆ ಹೊರಡಿಸಲಾಗಿದೆ. ಹೈಕೋರ್ಟ್‌ ಮಧ್ಯಂತರ ಆದೇಶದ ನಂತರ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್‌ ನಿಷೇಧಿಸಿ ಆದೇಶಿಸಿದೆ. ‌ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ … Continued