ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳದ ಬಗ್ಗೆ ಚರ್ಚೆ : ವಾರದೊಳಗೆ ಸರ್ವಪಕ್ಷಗಳ ಸಭೆ ಕರೆಯುವೆ ಎಂದ ಬೊಮ್ಮಾಯಿ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಮಾಡು ಸಂಬಂಧ ನ್ಯಾಯಮೂರ್ತಿಗಳಾದ ನಾಗಮೋಹನದಾಸ  ವರದಿ  ಬಂದಿದ್ದು ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳಲು ಒಂದು ವಾರದೊಳಗೆ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸಭೆಯಲ್ಲಿ ಶುಕ್ರವಾರ ಈ ಬಗ್ಗೆ ಹೇಳಿಕೆ ನೀಡಿದ ಅವರು, ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣವನ್ನು … Continued