ಪರಿಶಿಷ್ಟ ಜಾತಿ ಎಡಗೈ, ಬಲಗೈ ಸಮುದಾಯಕ್ಕೆ ತಲಾ ಶೇ. 6 ರಷ್ಟು ಒಳ ಮೀಸಲಾತಿ: ಸದನದಲ್ಲಿ ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಆಯೋಗದ ವರದಿಯನ್ನು ಕೆಲವು ಮಾರ್ಪಾಡುಗಳೊಂದಿಗೆ ರಾಜ್ಯ ಸರ್ಕಾರವು ಔಪಚಾರಿಕವಾಗಿ ಸ್ವೀಕರಿಸಲು ನಿರ್ಧರಿಸಿದೆ. ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆಗೆ ಅನುಮೋದನೆ ದೊರೆತ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದರು. ನವೆಂಬರ್ 2024 ರಲ್ಲಿ ರಚಿಸಲಾದ … Continued

ಎಸ್‌ಸಿ, ಎಸ್‌ಟಿ ಮೀಸಲಾತಿಯಲ್ಲಿ ಉಪ ವರ್ಗೀಕರಣಕ್ಕೆ ಸುಪ್ರೀಂ ಕೋರ್ಟ್ ಸಮ್ಮತಿ

ನವದೆಹಲಿ: ಮಹತ್ವದ ತೀರ್ಪೊಂದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅವುಗಳ ಆಂತರಿಕ ಹಿಂದುಳಿದಿರುವಿಕೆ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ರಾಜ್ಯಗಳಿಗೆ ಇರುವ ಅಧಿಕಾರವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಈ ಮಹತ್ವದ ತೀರ್ಪನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಪೀಠವು 6:1 ಬಹುಮತದಿಂದ ಅಂಗೀಕರಿಸಿತು. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, … Continued