ಬುಡಕಟ್ಟು ಜನಾಂಗದವರ ಬಗ್ಗೆ ಹೇಳಿಕೆ : ನಟ ವಿಜಯ ದೇವರಕೊಂಡ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ : ಬುಡಕಟ್ಟು ಸಮುದಾಯವನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ ಒಂದು ತಿಂಗಳ ನಂತರ, ನಟ ವಿಜಯ ದೇವರಕೊಂಡ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸೈಬರಾಬಾದ್‌ನ ರಾಯದುರ್ಗಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸೈದಾಬಾದ್ ನಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಜಂಟಿ ಕ್ರಿಯಾ ಸಮಿತಿಯ ರಾಜ್ಯಾಧ್ಯಕ್ಷ ನೆನವತ್ ಅಶೋಕಕುಮಾಕ ನಾಯಕ್ … Continued