ವೀಡಿಯೊ…| ಭೀಕರ ಅಪಘಾತ : ನಾಲ್ಕೈದು ಪಲ್ಟಿ ಹೊಡೆದ ಶಾಲಾ ಬಸ್ ; ಓರ್ವ ವಿದ್ಯಾರ್ಥಿನಿ ಸಾವು, 14 ಮಂದಿಗೆ ಗಾಯ

ಕಣ್ಣೂರು : ಶಾಲಾ ಬಸ್ ಪಲ್ಟಿಯಾದ ಪರಿಣಾಮ 5 ನೇ ತರಗತಿ ವಿದ್ಯಾರ್ಥಿನಿ ಸಾವಿಗೀಡಾಗಿದ್ದು, 14 ಮಂದಿ ಗಾಯಗೊಂಡ ಘಟನೆ ಕೇರಳದ ಕಣ್ಣೂರಿನಲ್ಲಿ ಬುಧವಾರ ನಡೆದಿದೆ. ಕುರುಮತ್ತೂರು ಪಂಚಾಯತದ ಚಿನ್ಮಯ ವಿದ್ಯಾಲಯದ 15 ವಿದ್ಯಾರ್ಥಿಗಳಿದ್ದ ಬಸ್ಸು ಹೆದ್ದಾರಿಗೆ ಹೋಗಲು ಇಳಿಜಾರಿನಲ್ಲಿ ಚಲಿಸುತ್ತಿದ್ದಾಗ ಶ್ರೀಕಂಠಪುರಂನ ವಳಕ್ಕೈ ಎಂಬಲ್ಲಿ ಸಂಜೆ 4 ಗಂಟೆಗೆ ಸುಮಾರಿಗೆ ನಾಲ್ಕೈದು ಸುತ್ತು ಪಲ್ಟಿಯಾಗಿದೆ. … Continued