ಹುಕ್ಕೇರಿ : ಹಳ್ಳದ ನೀರಿನಲ್ಲಿ ಸಿಲುಕಿದ ಶಾಲಾ ಬಸ್‌ ; ತಪ್ಪಿದ ಅನಾಹುತ

ಬೆಳಗಾವಿ : ಜಿಲ್ಲೆಯ ಹುಕ್ಕೇರಿ ತಾಲೂಕಿನ ಎಲಿಮುನ್ನೊಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಶಾಲಾ ಬಸ್ ನುಗ್ಗಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದ್ದು ಗ್ರಾಮಸ್ಥರು ಮಕ್ಕಳನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ. ಧಾರಾಕಾರ ಮಳೆಯಿಂದಾಗಿ ಗ್ರಾಮದ ಹಳ್ಳದ ರಸ್ತೆಯ ಮೇಲೆ ಅಪಾರ ನೀರು ಹರಿಯುತ್ತಿತ್ತು. ಇದನ್ನು ಗಮನಿಸಿಯೂ … Continued