ಪುದುಚೇರಿಯಲ್ಲಿ ಜುಲೈ 16ರಿಂದ ಶಾಲಾ-ಕಾಲೇಜ್ ಪುನಾರಂಭ: ಸಿಎಂ ರಂಗಸ್ವಾಮಿ

ಪುದುಚೇರಿ: ಕೋವಿಡ್-19 ಉಲ್ಬಣದಿಂದ ಪುದುಚೇರಿಯಲ್ಲಿ ಬಂದ್ ಆಗಿದ್ದ ಶಾಲಾ-ಕಾಲೇಜ್ ಗಳು ಜುಲೈ 16 ರಂದು ಪುನಾರಂಭಗೊಳ್ಳಲಿವೆ. ಜುಲೈ 16 ರಂದು ಕಾಲೇಜ್ ಗಳು ಪುನರಾರಂಭಗೊಳ್ಳಲಿದ್ದು, ಶಾಲೆಗಳು ಭಾಗಶಃ ಪುನಃ ತೆರೆಯಲ್ಪಡುತ್ತವೆ ಎಂದು ಮುಖ್ಯಮಂತ್ರಿ ಎನ್. ರಂಗಸ್ವಾಮಿ ಭಾನುವಾರ ತಿಳಿಸಿದ್ದಾರೆ. ಒಂಭತ್ತರಿಂದ 12 ನೇ ತರಗತಿಗಳಿಗೆ ಮಾತ್ರ ತರಗತಿಗಳು ಆ ದಿನ ಪುನರಾರಂಭಗೊಳ್ಳುತ್ತವೆ ಎಂದು ಅವರು ತಿಳಿಸಿದರು. … Continued