ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಉತ್ತಮ:ಶಿಕ್ಷಣ ಸಚಿವರಿಗೆ ಸಭಾಪತಿ ಹೊರಟ್ಟಿ ಸಲಹೆ

ಬೆಂಗಳೂರು: ಮಕ್ಕಳಿಗೆ ಓದದಿದ್ದರೂ ಉತ್ತೀರ್ಣರಾಗಬಹುದು ಎಂಬ ಮನೋಭಾವನೆ ಬರಬಹುದು. ಹೀಗಾಗಿ ಈಗಾಗಲೇ ಆನ್‍ಲೈನ್, ಆಫ್‍ಲೈನ್ ಮೂಲಕ ಪಾಠಪ್ರವಚನವನ್ನು ಮಾಡಿ ತರಗತಿಗಳನ್ನು ನಡೆಸಿದ್ದು, ಪರೀಕ್ಷೆ ಮಾಡುವುದರಲ್ಲಿ ಏನು ತಪ್ಪಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರು ಸಭೆ ಕರೆದಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಅವರಿಗೆ ಸಭಾಪತಿ ಬಸವರಾಜ್ … Continued

೧ರಿಂದ ೯ನೇ ತರಗತಿ ಮಕ್ಕಳಿಗೆ ಪರೀಕ್ಷೆ ರದ್ದು ನಿರ್ಧಾರ ಕೈಗೊಂಡಿಲ್ಲ:ಸಿಎಂ ಬಿಎಸ್‌ವೈ

ಬೆಂಗಳೂರು: ೧ರಿಂದ ೯ನೇ ತರಗತಿ ಮಕ್ಕಳಿಗೆ ಪರೀಕ್ಷೆ  ರದ್ದು ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆತಂಕ ಮೂಡಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಶಾಲೆ ಬಂದ್ ಮಾಡುವ … Continued