ಭಾರಿ ಮಳೆ ಮುನ್ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆ ಶಾಲೆ-ಪಿಯು ಕಾಲೇಜುಗಳಿಗೆ ಜುಲೈ 8ಕ್ಕೆ ರಜೆ ಘೋಷಣೆ

ಮಂಗಳೂರು : ಭಾರತೀಯ ಹವಾಮಾನ ಇಲಾಖೆಯು ಭಾರಿ ಮಳೆಯ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಬುಧವಾರ (ಜುಲೈ 8) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ ಎಚ್.ವಿ. … Continued

ಭಾರಿ ಮಳೆ ಮುನ್ಸೂಚನೆ : ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳಿಗೆ ಜುಲೈ 7ರಂದು ರಜೆ ಘೋಷಣೆ

ಶಿರಸಿ: ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 7 (ಮಂಗಳವಾರ)ರಂದು ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಮಂಗಳವಾರ ಹವಾಮಾನ ಇಲಾಖೆಯು ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ರೆಡ್‌ ಅಲರ್ಟ್‌ ಘೋಷಿಸಿದೆ. … Continued

ಭಾರಿ ಮಳೆ ; ಜುಲೈ 2ರಂದು ದ.ಕ. ಜಿಲ್ಲೆಯ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪಿಯು ಕಾಲೇಜುಗಳಿಗೆ ಗುರುವಾರ(ಜುಲೈ 2) ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ ಎಂಬ … Continued

ಜಾತಿ ಗಣತಿ; ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಿದ ಸರ್ಕಾರ

ಬೆಂಗಳೂರು: ಜಾತಿ ಗಣತಿ ದಿನಾಂಕ ವಿಸ್ತರಣೆಯಾದ ಹಿನ್ನೆಲೆ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅಕ್ಟೋಬರ್‌ 8ರಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ … Continued

ವಿಪರೀತ ಮಳೆ ಮುನ್ಸೂಚನೆ ; ಉತ್ತರ ಕನ್ನಡ ಜಿಲ್ಲೆ 5 ತಾಲೂಕುಗಳ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 26ರಂದು ರಜೆ ಘೋಷಣೆ

ಕಾರವಾರ : ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ, ವಿಶೇಷವಾಗಿ ಕರಾವಳಿ ತಾಲೂಕುಗಳಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ್ದು, ‘ರೆಡ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡಜಿಲ್ಲೆಯ ಐದು ತಾಲೂಕುಗಳ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರ, ಶನಿವಾರ ಜುಲೈ 26ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ … Continued

ವಿಪರೀತ ಮಳೆ ಮುನ್ನೆಚ್ಚರಿಕೆ : ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

ಮಂಗಳೂರು/ಮಡಿಕೇರಿ : ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಗಳ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರ, ಜುಲೈ 25 ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಎಚ್ಚರಿಕೆ ನೀಡಿರುವ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 4 ತಾಲೂಕುಗಳ ಶಾಲೆಗಳಿಗೆ ನಾಳೆ (ಜುಲೈ 4)ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶುಕ್ರವಾರ ಜುಲೈ 4ರಂದು ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 3ರಿಂದ 4ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ … Continued

ಭಾರಿ ಮಳೆ: ಜೂನ್‌ 26ರಂದು ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ

ಮಂಗಳೂರು : ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್‌ 26ರಂದು ರಜೆ ನೀಡಲಾಗಿದೆ. ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅದು ಮುಂದುವರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್‌ 26ರಂದು ರಜೆ … Continued

ಭಾರಿ ಮಳೆ ಮುನ್ಸೂಚನೆ; ಉತ್ತರ ಕನ್ನಡ ಜಿಲ್ಲೆಯ 2 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.26) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಜೊಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜೂನ್ 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯು ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ … Continued

ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಯಲ್ಲಾಪುರ, ಹಳಿಯಾಳ, ಜೊಯಿಡಾ ಹಾಗೂ ದಾಂಡೇಲಿ ಈ ನಾಲ್ಕು ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯು ಭಾರಿ ಮಳೆ … Continued