ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆ-ಪಿಯುಸಿ ಕಾಲೇಜುಗಳಿಗೆ ಜುಲೈ 7ರಂದು ರಜೆ ಘೋಷಣೆ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ/ಪ್ರೌಢಶಾಲೆಗಳು ಹಾಗೂ ಪಿಯುಸಿ (12ನೇ ತರಗತಿಯವರೆಗಿನ) ಕಾಲೇಜುಗಳಿಗೆ ಮಂಗಳವಾರ(ಜುಲೈ 7) ರಜೆ ಘೋಷಿಸಲಾಗಿದೆ. ಈ ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ನಗರ ಹಾಗೂ … Continued

ಭಾರೀ ಮಳೆ ; ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲೆ-ಪಿಯು ಕಾಲೇಜುಗಳಿಗೆ ನಾಳೆ (ಆಗಸ್ಟ್ 28) ರಜೆ ಘೋಷಣೆ

ಕಾರವಾರ :ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಆಗಸ್ಟ್ 28ರಂದು ಜಿಲ್ಲೆಯ 10 ತಾಲೂಕುಗಳ ಪ್ರಾಥಮಿಕ, ಪ್ರೌಢ ಶಾಲೆಗಳು, ಅಂಗನವಾಡಿಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, … Continued

ಭಾರಿ ಮಳೆ ಮುನ್ಸೂಚನೆ : ಬೆಳಗಾವಿ ಜಿಲ್ಲೆಯ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ಇಂದು (ಆ.20)ರಜೆ ಘೋಷಣೆ

ಬೆಳಗಾವಿ : ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿರುವ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಬುಧವಾರ (ಆಗಸ್ಟ್‌ 20) ರಜೆ ಘೋಷಿಸಿ ಆದೇಶಿಸಿದೆ. ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್)ರ ಅಡಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರd ಅಧ್ಯಕ್ಷರೂ … Continued

ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಜಿಲ್ಲೆ ಬಹುತೇಕ ತಾಲೂಕುಗಳ ಶಾಲೆಗಳಿಗೆ ನಾಳೆ (ಆ.19) ರಜೆ ಘೋಷಣೆ

ಕಾರವಾರ: ಹವಾಮಾನ ಇಲಾಖೆ (IMD) ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 11 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್‌ 19ರಂದು ರಜೆ ಘೋಷಿಸಲಾಗಿದೆ. ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ರೆಡ್ ಅಲರ್ಟ್ ಘೋಷಣೆಯ ಹಿನ್ನೆಲೆಯಲ್ಲಿ, ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, … Continued

ರೆಡ್ ಅಲರ್ಟ್ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಇಂದು ರಜೆ

ಮಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣ ಸೋಮವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಪ್ರೌಢ ಶಾಲೆಗಳಿಗೆ ಆಗಸ್ಟ್‌ 18ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ರವರ ಮುನ್ಸೂಚನೆಯಂತೆ, ಬಂಗಾಳ … Continued

ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಜಿಲ್ಲೆ 10 ತಾಲೂಕುಗಳ ಶಾಲೆ-ಪಿಯು ಕಾಲೇಜುಗಳಿಗೆ ಆ.18ರಂದು ರಜೆ ಘೋಷಣೆ

ಕಾರವಾರ: ಹವಾಮಾನ ಇಲಾಖೆ (IMD) ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್‌ 18ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯ ಕಾರವಾರ, ಅಂಕೋಲಾ ಕುಮಟಾ ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ, ದಾಂಡೇಲಿ ತಾಲೂಕುಗಳಲ್ಲಿ ವಿಪರೀತ ಮಳೆಯಾಗುವ ಮುನ್ಸೂಚನೆ … Continued

ಭಾರಿ ಮಳೆ ಮುನ್ಸೂಚನೆ ; ಮೂರು ಜಿಲ್ಲೆಗಳ ಶಾಲೆಗಳಿಗೆ ಜುಲೈ 17ರಂದು ರಜೆ ಘೋಷಣೆ

 ಮಂಗಳೂರು/ಉಡುಪಿ/ಮಡಿಕೇರಿ: ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಶಾಲೆಗಳಿಗೆ ಜುಲೈ 17ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 17ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ … Continued

ಭಾರಿ ಮಳೆ ಮುನ್ಸೂಚನೆ : ಜೂನ್ 16 ರಂದು ದ.ಕ. ಜಿಲ್ಲೆಯ 5 ತಾಲೂಕುಗಳೂ, ಉಡುಪಿ ಜಿಲ್ಲೆ ಎಲ್ಲ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು/ಉಡುಪಿ : ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳು ಮತ್ತು ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ಜೂನ್ 16ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ ಮತ್ತು ಮೂಲ್ಕಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 16ರಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಉಡುಪಿ ಜಿಲ್ಲೆಯ … Continued

ವ್ಯಾಪಕ ಮಳೆ | ಇಂದು ಧಾರವಾಡ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ : ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್ ಇರುವುದರಿಂದ ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬುಧವಾರ ಸಂಜೆಯಿಂದ ವ್ಯಾಪಕವಾಗಿ ಮಳೆ ಆಗುತ್ತಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಇಂದು ಜೂ.12 ರಂದು ಒಂದು … Continued

ಬೆಳಗಾವಿ : ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಬೆಳಗಾವಿ: ನಗರದಲ್ಲಿ ನಡೆಯಲಿರುವ ಗಾಂಧಿ‌ ಭಾರತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ ಸರ್ಕಾರಿ, ಅನುದಾನಿತ‌ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿ.26 ಹಾಗೂ 27 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಡಿ.26ರಿಂದ ಎರಡು ದಿನಗಳ ಕಾಲ ಗಾಂಧಿ‌ ಭಾರತ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದ … Continued