ಏ.1 ದಾಸೋಹ ದಿನ, ಕರ್ನಾಟಕದ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸಿದ್ದಗಂಗಾ ಶ್ರೀಗಳ ಹೆಸರು: ಸಿಎಂ ಬೊಮ್ಮಾಯಿ ಘೋಷಣೆ

ತುಮಕೂರು: ಎಲ್ಲಾ ಸಮುದಾಯದವರನ್ನು ಸೇರಿಸಿ ತ್ರಿವಿಧ ದಾಸೋಹ ಮಾಡಿದ ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಏಪ್ರಿಲ್‌ 1ರ ದಿನವನ್ನು ದಾಸೋಹ ದಿನವೆಂದು ಘೋಷಿಸಲಾಗುತ್ತದೆ ಹಾಗೂ ಸರ್ಕಾರಿ ಶಾಲೆಗಳಲ್ಲಿ ಜಾರಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಬಿಸಿಯೂಟ ಯೋಜನೆ ಎಂದು ಹೆಸರಿಡಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ … Continued