ಇನ್ಮುಂದೆ ಶಾಲಾ-ಕಾಲೇಜು ಸಮಯಕ್ಕೆ ಸರಿಯಾಗಿ ಬರಲಿದೆ ಬಸ್
ಬೆಂಗಳೂರು: ದೂರದ ಸ್ಥಳಗಳಿಂದ ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳು ಸಮಯಕ್ಕೆ ಸರಿಯಾಗಿ ತಲುಪಲು ಅನುಕೂಲವಾಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಭಾಗಗಳಲ್ಲಿ ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸಲಿವೆ. ಈ ಬಗ್ಗೆ ಸಂಬಂಧಪಟ್ಟ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಪ್ರೌಢ ಶಾಲೆ 9 ಮತ್ತು 10ನೇ ತರಗತಿಗಳು, ಪ್ರಥಮ ಹಾಗೂ … Continued