ವಿಜ್ಞಾನವು ನಮ್ಮ ಬಾಹ್ಯಕ್ಕಾಗಿ, ದೇವಾಲಯಗಳು ನಮ್ಮ ಅಂತರಂಗಕ್ಕಾಗಿ : ಕೇರಳ ದೇವಾಲಯ ಭೇಟಿ ವೇಳೆ ಇಸ್ರೋ ಮುಖ್ಯಸ್ಥ ಸೋಮನಾಥ

ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದ ನಂತರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಎಸ್. ಸೋಮನಾಥ ಅವರು ಕೇರಳದ ತಿರುವನಂತಪುರಂನಲ್ಲಿರುವ ಪೌರ್ಣಮಿಕಾವು ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜ್ಞಾನ ಮತ್ತು ಅಧ್ಯಾತ್ಮ ಎರಡು ವಿಭಿನ್ನ ಕ್ಷೇತ್ರಗಳಾಗಿದ್ದು, ಇವುಗಳನ್ನು ಹೆಣೆಯುವ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದರು. ಜುಲೈ 13 … Continued