ಭಾರಿ ಮಳೆ ಮುನ್ಸೂಚನೆ; ಉತ್ತರ ಕನ್ನಡ ಜಿಲ್ಲೆ 6 ತಾಲೂಕುಗಳ ಶಾಲೆಗಳಿಗೆ ಬುಧವಾರ (ಆ.20) ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಆರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಬುಧವಾರ (ಆಗಸ್ಟ್ 20) ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ (IMD), ಬೆಂಗಳೂರು ಭಾರಿ ಮಳೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ದಾಂಡೇಲಿ ಮತ್ತು ಜೊಯಿಡಾ ತಾಲೂಕುಗಳ ಅಂಗನವಾಡಿಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ … Continued