ಸದ್ದಾಂ ಹುಸೇನ್, ಗಡಾಫಿ ಸಹ ಚುನಾವಣೆ ಗೆಲ್ಲುತ್ತಿದ್ದರು: ಬಿಜೆಪಿ ವಿರುದ್ಧ ರಾಹುಲ್‌ ವಾಗ್ದಾಳಿ

ನವ ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇರಾಕ್​ನ ಸರ್ವಾಧಿಕಾರಿ ಸದ್ದಾಂ ಹುಸೇನ್ ಮತ್ತು ಲಿಬಿಯಾದ ಮುಅಮ್ಮರ್ ಗಡಾಫಿ ಕೂಡಾ ಚುನಾವಣೆ ಗೆಲ್ಲುತ್ತಿದ್ದರು ಎಂದು ಹೇಳಿದ್ದಾರೆ. ಮಂಗಳವಾರ ಅಮೆರಿಕದ ಬ್ರೌನ್ ಯುನಿವರ್ಸಿಟಿಯ ಪ್ರೊಫೆಸರ್ ಅಶುತೋಷ್ ವಾರ್ಷ್ಣೆ ಅವರೊಂದಿಗೆ ಆನ್​ಲೈನ್ ಸಂವಾದ ನಡೆಸಿದ ರಾಹುಲ್, 21ನೇ ಶತಮಾನದಲ್ಲಿ ಸಾಮಾಜಿಕ ಮಾಧ್ಯಮ … Continued