ಆಂಧ್ರ ಪ್ರವಾಹ: ಇಬ್ಬರನ್ನು ಪಾರು ಮಾಡಿ ಜೀವ ಕಳೆದುಕೊಂಡ ಎಸ್‌ಡಿಆರ್‌ಎಫ್ ಸಿಬ್ಬಂದಿ

ನೆಲ್ಲೂರು: ಇಬ್ಬರ ಪ್ರಾಣ ಕಾಪಾಡಿದ ಆಂಧ್ರದ ವಿಪತ್ತು ನಿರ್ವಹಣಾ ಪಡೆಯ (ಎಸ್‌ಡಿಆರ್‌ಎಫ್) ಕಾನ್ಸ್ಟೇಬಲ್ ಒಬ್ಬರು ರಕ್ಷಣಾ ಕಾರ್ಯಾಚರಣೆ ವೇಳೆ ಲೈಫ್ ಜಾಕೆಟ್ ಬೇರ್ಪಟ್ಟ ನಂತರ ಜಲಸಮಾಧಿಯಾದ ದುರಂತ ನಡೆದಿದೆ. ಬುಚ್ಚಿರೆಡ್ಡಿಪಾಲೆಂ ಮಂಡಲದ ದಾಮರಮಡುಗು ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದ್ದು, ದುರ್ದೈವಿ ಎಸ್‌ಡಿಆರ್‌ಎಫ್ ಪೇದೆಯನ್ನು ಕೆಲ್ಲ ಶ್ರೀನಿವಾಸ ರಾವ್ (30) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, … Continued