ಗಂಗೊಳ್ಳಿ : ಸಮುದ್ರದಲ್ಲಿ ನಾಡದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ
ಉಡುಪಿ : ಸಮುದ್ರದಲ್ಲಿ ತೆರೆಗಳಿಗೆ ಸಿಲುಕಿ ನಾಡದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರದಲ್ಲಿ ಮಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ನಾಪತ್ತೆಯಾದ ಮೀನುಗಾರರನ್ನು ಸುರೇಶ ಖಾರ್ವಿ (45), ರೋಹಿತ್ ಖಾರ್ವಿ (38) ಹಾಗೂ ಜಗನ್ನಾಥ ಖಾರ್ವಿ(43) ಎಂದು ಗುರುತಿಸಲಾಗಿದೆ. ಮೀನುಗಾರರು ನಾಪತ್ತೆಯಾಗಿರುವ ಘಟನೆ … Continued