ಉಳ್ಳಾಲ : ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ ; ರಕ್ಷಿಸಿದರೂ ಬಚಾವಾಗದ ಓರ್ವ ಮಹಿಳೆ

ಮಂಗಳೂರು : ಉಳ್ಳಾಲ ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರಪ್ರದೇಶದ ನಾಲ್ವರು ಮಹಿಳೆಯರು ತೆರೆಯ ಅಬ್ಬರಕ್ಕೆ ಸಿಲುಕಿದ್ದು, ಅವರಲ್ಲಿ ಮೂವರನ್ನು ರಕ್ಷಿಸಲಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿಯಾಗಿರುವ ಪರಿಮಿ ರತ್ನಕುಮಾರಿ (57) ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಳ್ಳಾಲ ಕಡಲತೀರದಲ್ಲಿ ಇವರು ವಿಹರಿಸುತ್ತಿದ್ದ ಸಂದರ್ಭದಲ್ಲಿ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದೆ. ಅಲೆಯ … Continued