ಗೋಕರ್ಣ: ಈಜಲು ಸಮುದ್ರಕ್ಕೆ ಇಳಿದ ಬೆಂಗಳೂರಿನ ಯುವಕ ನಾಪತ್ತೆ

ಕುಮಟಾ: ಸಮುದ್ರದಲ್ಲಿ ಈಜಲು ಹೋಗಿದ್ದ ಪ್ರವಾಸಿಗನೊಬ್ಬ ಸಮುದ್ರದಲ್ಲಿ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ಬೆಂಗಳೂರು ಮೂಲದ ರವಿ ನಂದನ್ (23) ಎಂದು ಗುರುತಿಸಲಾಗಿದೆ. ಆತನ ಪತ್ತೆಗಾಗಿ ಹುಡುಕಾಟ ನಡೆದಿದೆ. ಭಾನುವಾರ ಬೆಂಗಳೂರಿನಿಂದ ಐದು ಜನ ಯುವಕರು ಪ್ರವಾಸಕ್ಕೆಂದು ಗೋಕರ್ಣಕ್ಕೆ … Continued