ಲೋಕಸಭೆ ಚುನಾವಣೆ: ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ ; ಪಿಎಂಕೆಗೆ 10 ಸ್ಥಾನಗಳು

ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಗೆ ತಮಿಳುನಾಡಿನ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಜೊತೆ ಬಿಜೆಪಿ ಮಂಗಳವಾರ ತನ್ನ ಚುನಾವಣಾ ಪೂರ್ವ ಮೈತ್ರಿಯನ್ನು ಅಂತಿಮಗೊಳಿಸಿದೆ. ಮೈತ್ರಿಯ ಸೀಟು ಹಂಚಿಕೆಯ ಸೂತ್ರದ ಪ್ರಕಾರ, ಪಿಎಂಕೆಗೆ ತಮಿಳುನಾಡಿನಲ್ಲಿ 10 ಲೋಕಸಭಾ ಸ್ಥಾನಗಳನ್ನು ನೀಡಲಾಗಿದೆ.. ಪಿಎಂಕೆ ಪಕ್ಷವು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ)ಕ್ಕೆ ಸೇರ್ಪಡೆಗೊಳ್ಳುವ ಮತ್ತು ರಾಜ್ಯದಲ್ಲಿ ಸಂಸತ್ತಿನ … Continued

ನಾಲ್ಕು ರಾಜ್ಯಗಳಲ್ಲಿ ಎಎಪಿ – ಕಾಂಗ್ರೆಸ್‌ ಮಧ್ಯೆ ಸ್ಥಾನ ಹಂಚಿಕೆ ಅಂತಿಮ

ನವದೆಹಲಿ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ದೆಹಲಿ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಎಎಪಿ ಜೊತೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ 7 ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ ಹಾಗೂ ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲಿದೆ. ಜೊತೆಗೆ ಗುಜರಾತ್‌, ಹರಿಯಾಣ, ಗೋವಾ ಹಾಗೂ ಚಂಡೀಗಢದಲ್ಲಿ ಸೀಟು … Continued

ಕಾಂಗ್ರೆಸ್ಸಿಗೆ ಸಡ್ಡು ಹೊಡೆದ ಅಖಿಲೇಶ ಯಾದವ್‌ : ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಷರತ್ತು : ಏನದು..?

ನವದೆಹಲಿ: ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿಯವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ ಯಾದವ್ ಭಾಗವಹಿಸುವ ಬಗ್ಗೆ ಇನ್ನೂ ಅನಿಶ್ಚಿತತೆ ಮುಂದುವರಿದಿದೆ. ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಅಂತಿಮ ಆಗುವವರೆಗೆ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷವು ಭಾಗವಹಿಸುವುದಿಲ್ಲ ಎಂದು … Continued

ಇಂದು ಎಐಎಡಿಎಂಕೆ ಮಿತ್ರ ಪಕ್ಷಗಳ ಸೀಟುಗಳ ಹಂಚಿಕೆ ಅಂತಿಮ..?

ಎಐಎಡಿಎಂಕೆ ಸೋಮವಾರ ಸಂಜೆ ಬಿಜೆಪಿ ಸೇರಿದಂತೆ ತನ್ನ ಮಿತ್ರ ಪಕ್ಷಗಳ ಜೊತೆ ಸೀಟು ಹಂಚಿಕೆ ಅಂತಿಮಗೊಳಿಸುವ ನಿರೀಕ್ಷೆಯಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 25-30 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲು ಪ್ರಯತ್ನಿಸಿವೆ ಎನ್ನಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ನಡುವೆ ಭಾನುವಾರ ತಡರಾತ್ರಿ ನಡೆದ … Continued