ಪ್ರಧಾನ ಮಂತ್ರಿ ನೂತನ ಕಾರ್ಯಾಲಯ ‘ಸೇವಾ ತೀರ್ಥ’ ಸಂಕೀರ್ಣ ಅನಾವರಣಗೊಳಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾರತದ ಆಡಳಿತಾತ್ಮಕ ಆಡಳಿತ ಶೈಲಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಪ್ರಧಾನ ಮಂತ್ರಿಗಳ ಕಾರ್ಯಾಲಯದ ನೂತನ ಸಂಕೀರ್ಣ ‘ಸೇವಾ ತೀರ್ಥ’ ಹಾಗೂ ‘ಕರ್ತವ್ಯ ಭವನ 1 ಮತ್ತು 2’ ಅನ್ನು ಉದ್ಘಾಟಿಸಿದರು. ದಶಕಗಳ ಕಾಲ ರಾಷ್ಟ್ರಪತಿ ಭವನದ ಬಳಿ ಸೌತ್ ಬ್ಲಾಕ್ ನಲ್ಲಿದ್ದ ಪ್ರಧಾನ ಮಂತ್ರಿ ಕಚೇರಿಯನ್ನು … Continued

ಲೋಕಸಭೆಯಿಂದ ಮಹುವಾ ಮೊಯಿತ್ರಾ ಉಚ್ಚಾಟನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ನವದೆಹಲಿ : ‌ತಮ್ಮನ್ನು ಲೋಕಸಭೆಯಿಂದ ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಲೋಕಸಭಾ ಸಚಿವಾಲಯಕ್ಕೆ ಸೂಚಿಸಿದೆ. ಹಾಗೂ ಮೊಯಿತ್ರಾ ಅವರಿಗೆ ಯಾವುದೇ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಾಂಕರ್ ದತ್ತಾ ಅವರ ಪೀಠವು ಲೋಕಸಭಾ ಸಚಿವಾಲು ಎರಡು ವಾರಗಳಲ್ಲಿ … Continued