ಈ ಕೇಂದ್ರ ಸಚಿವರು ನಾಮಪತ್ರ ಸಲ್ಲಿಸಲು ಠೇವಣಿ ಹಣ ನೀಡಿದ ಯುದ್ಧದ ವೇಳೆ ಉಕ್ರೇನ್‌ ನಿಂದ ಪಾರಾಗಿ ಬಂದ ವಿದ್ಯಾರ್ಥಿಗಳು…!

ತಿರುವನಂತಪುರಂ : ಕೇಂದ್ರ ಸಚಿವ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ವಿ ಮುರಳೀಧರನ್ ಅವರು ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳು ನೀಡಿದ ಗೌರವದ ಟೋಕನ್‌ ಹಣದಿಂದ ಶನಿವಾರ ಕೇರಳದ ಅಟ್ಟಿಂಗಲ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಶುಕ್ರವಾರ ಮುರಳೀಧರನ್ ಅವರನ್ನು ಭೇಟಿ ಮಾಡಲು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಬಿಜೆಪಿಯ ರಾಜ್ಯ ಕಚೇರಿಗೆ ಭೇಟಿ ನೀಡಿ ಲೋಕಸಭೆ … Continued