ಪ್ರಮುಖ ಮಾವೋವಾದಿ ನಾಯಕ ಸೇರಿ 29 ಮಂದಿ ಮಾವೋವಾದಿಗಳನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು

ನವದೆಹಲಿ : ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಎನ್‌ಕೌಂಟರ್‌ನಲ್ಲಿ ಪ್ರಮುಖ ಮಾವೋವಾದಿ ನಾಯಕ ಶಂಕರ ರಾವ್ ಸೇರಿದಂತೆ 29 ಮಾವೋವಾದಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಹಾಗೂ ಎಕೆ-47 ಮತ್ತು ಐಎನ್‌ಎಸ್‌ಎಎಸ್ ರೈಫಲ್‌ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಮೀಸಲು ಪಡೆ ಮತ್ತು ಗಡಿ ಭದ್ರತಾ ಪಡೆಗಳ ಜಂಟಿ ತಂಡ ದಾಳಿ … Continued

ದಾಂತೇವಾಡದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಮೂವರು ನಕ್ಸಲರು ಸಾವು

ಛತ್ತೀಸ್‌ಗಢದ ದಾಂತೇವಾಡ-ಸುಕ್ಮಾ ಗಡಿಯಲ್ಲಿರುವ ತುಮಕ್‌ಪಾಲ್ ಮತ್ತು ಡಬ್ಬಾ ಕುನ್ನಾ ಗ್ರಾಮದ ನಡುವಿನ ಕಾಡಿನಲ್ಲಿ ಭಾನುವಾರ (ಡಿಸೆಂಬರ್ 24) ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ನಕ್ಸಲರು ಹತರಾಗಿದ್ದಾರೆ. ಭದ್ರತಾ ಪಡೆಗಳು ಸ್ಥಳದಿಂದ ನಕ್ಸಲ್ ಸಂಬಂಧಿತ ಸಾಮಗ್ರಿಗಳೊಂದಿಗೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಟೇಕಲ್ಯಾಣ ಪೊಲೀಸ್ … Continued