ಕಾಶ್ಮೀರ : ಗುಂಡು ತಗುಲಿದ್ರೂ ಧೈರ್ಯದಿಂದ ಮುನ್ನುಗ್ಗಿ ಮೂವರು ಉಗ್ರರನ್ನು ಕೊಲ್ಲಲು ಸೇನೆಗೆ ನೆರವಾದ ನಾಯಿ ಟೈಸನ್‌…!

ಕಿಶ್ತ್ವಾರ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದ ಛಾತ್ರು ಎಂಬ ದುರ್ಗಮ ಪ್ರದೇಶದ ಕಡಿದಾದ ಬೆಟ್ಟಗಳಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿಯಲು ಭಾರತೀಯ ಸೇನೆಯು ‘ಆಪರೇಷನ್ ಟ್ರಾಶಿ-1’ (Operation Trashi-I) ಎಂಬ ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದು, ಈ ಕಾರ್ಯಾಚರಣೆಯಲ್ಲಿ ಜೀವದ ಹಂಗು ತೊರೆದು ಖತರ್ನಾಕ್‌ ಭಯೋತ್ಪಾದಕರು ಎಲ್ಲಿದ್ದಾರೆಂದು ಪತ್ತೆ ಹಚ್ಚಿ ಅವರ ಸಾವಿಗೆ ಕಾರಣವಾದ ಸೇನೆಯ ಹೆಮ್ಮೆಯ … Continued

ಕುಪ್ವಾರಾ : ಇಬ್ಬರು ಭಯೋತ್ಪಾಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಒಳಕ್ಕೆ ನುಸುಳಲು ಯತ್ನಿಸಿದ ಭಯೋತ್ಪಾದಕರ ಪ್ರಯತ್ನವನ್ನು ತಡೆದ ಭದ್ರತಾ ಪಡೆ ನುಸುಳುಕೋರರನ್ನು ಹೊಡೆದುರುಳಿಸಿದೆ ಎಂದು ಮೂಲಗಳು ತಿಳಿಸಿವೆ. ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದ ಚಟುವಟಿಕೆ … Continued

ಕಾಶ್ಮೀರ | ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು ; ಓರ್ವ ಯೋಧನಿಗೆ ಗಾಯ

ಶ್ರೀನಗರ :  ಜಮ್ಮು ಮತ್ತು ಕಾಶ್ಮೀರದಲ್ಲಿ ಈ ವರ್ಷದ ಅತಿದೊಡ್ಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಒಂದಾದ ಆಪರೇಷನ್ ಅಖಾಲ್ ಭಾನುವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಶನಿವಾರ ಹೊಡೆದುರುಳಿಸಿವೆ. ಇದೇವೇಳೆ ಓರ್ವ ಸೈನಿಕ ಗಾಯಗೊಂಡಿದ್ದಾರೆ. ಶನಿವಾರ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ನಂತರ, ಈ ಕಾರ್ಯಾಚರಣೆಯಲ್ಲಿ ಸಾವಿಗೀಡಾದ … Continued

ವೀಡಿಯೊ..| ಪಹಲ್ಗಾಮ್‌ ಹತ್ಯಾಕಾಂಡ ; ನಮಗೇನೂ ಮಾಡ್ಬೇಡಿ…ಸೈನಿಕರನ್ನು ಉಗ್ರರೆಂದು ಭಾವಿಸಿ ಕೈಮುಗಿದು ಅಂಗಲಾಚಿ ಬೇಡಿದ ಮಹಿಳೆ

ಶ್ರೀನಗರ : ದಕ್ಷಿಣ ಕಾಶ್ಮೀರದ ( ಪಹಲ್ಗಾಮ್‌ನ (Pahalgam) ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಭಯಭೀತರಾಗಿರುವ ಪ್ರವಾಸಿಗರನ್ನು ರಕ್ಷಿಸಲು ತೆರಳಿದ ಭಾರತೀಯ ಸೈನಿಕರನ್ನು ನೋಡಿ ಭಯೋತ್ಪಾದಕರೆಂದು ಭಾವಿಸಿ ಮಹಿಳೆಯರು ಮತ್ತು ಮಕ್ಕಳು ಪ್ರಾಣಭಿಕ್ಷೆ ಬೇಡಿದ ಹೃದಯವಿದ್ರಾವಕ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ … Continued

ಜಮ್ಮು- ಕಾಶ್ಮೀರ | ಭಯೋತ್ಪಾದಕರಿಂದ ಐಇಡಿ ಸ್ಫೋಟ ; ಇಬ್ಬರು ಯೋಧರು ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭಯೋತ್ಪಾದಕರು ನಡೆಸಿದ ಶಂಕಿತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಜಮ್ಮು ಕಾಶ್ಮೀರದ ಭಟ್ಟಲ್ ಪ್ರದೇಶದ ಫಾರ್ವರ್ಡ್ ಪೋಸ್ಟ್ ಬಳಿ ಮಧ್ಯಾಹ್ನ 3:50ರ ಸುಮಾರಿಗೆ ಪ್ರಬಲ ಸ್ಫೋಟ ಸಂಭವಿಸಿದಾಗ ಗಸ್ತು ತಿರುಗುತ್ತಿದ್ದ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. … Continued

ಕಾಶ್ಮೀರ ; ಪಾಕಿಸ್ತಾನದ 7 ನುಸುಳುಕೋರರ ಹತ್ಯೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ ಏಳು ಪಾಕಿಸ್ತಾನಿ ನುಸುಳುಕೋರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಕೃಷ್ಣ ಘಾಟಿ ಪ್ರದೇಶದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ನುಸುಳುಕೋರರು ಹತರಾಗಿದ್ದಾರೆ ಎಂದು ವರದಿಯಾಗಿದೆ. ಅಲ್-ಬದ್ರ್ ಉಗ್ರಗಾಮಿಗಳು ಮತ್ತು ಪಾಕಿಸ್ತಾನಿ ಸೇನಾ ಸಿಬ್ಬಂದಿ ಸೇರಿದಂತೆ ಏಳು ಪಾಕಿಸ್ತಾನಿ ನುಸುಳುಕೋರರು ಕೊಲ್ಲಲ್ಪಟ್ಟರು. ಫೆಬ್ರವರಿ 4 ಮತ್ತು … Continued

ಕಾಶ್ಮೀರ | ಪ್ರತ್ಯೇಕ ಎನ್‌ಕೌಂಟರಿನಲ್ಲಿ ಮೂವರು ಭಯೋತ್ಪಾಕರು ಹತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir)ದಲ್ಲಿ ಶನಿವಾರ (ನ. 2) ಭಾರತೀಯ ಭದ್ರತಾ ಪಡೆ ನಡೆಸಿದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ (Encounters) ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಅನಂತನಾಗದಲ್ಲಿ ಇಬ್ಬರು ಮತ್ತು ಖನ್ಯಾರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಕಾರ್ಯಾಚರಣೆ ಮುಂದುವರಿದಿದೆ. ಖನ್ಯಾರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದು, ಓರ್ವ ಉಗ್ರ ಹತನಾಗಿದ್ದಾನೆ. ಮೂಲಗಳ … Continued

ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲೀಯರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮ

ನವದೆಹಲಿ : ಶನಿವಾರ (ಜೂನ್ 15) ಛತ್ತೀಸ್‌ಗಢದ ಅಬುಜ್ಮದ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲೀಯರು ಹತರಾಗಿದ್ದಾರೆ. ಹಾಗೂ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ ನಾಲ್ಕು ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮದ್ ಅರಣ್ಯದಲ್ಲಿ ಶನಿವಾರ ಬೆಳಿಗ್ಗೆ … Continued

ಎನ್‌ಕೌಂಟರ್‌ನಲ್ಲಿ 12 ಮಾವೋವಾದಿಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ರಾಯ್ಪುರ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ಮಾವೋವಾದಿಗಳು ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ವಿಷ್ಣು ದೇವ ಸಾಯಿ ಹೇಳಿದ್ದಾರೆ. ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿಡಿಯಾ ಗ್ರಾಮದ ಬಳಿಯ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು … Continued

‘ಮೋಸ್ಟ್ ವಾಂಟೆಡ್’ ಭಯೋತ್ಪಾದಕ ಸೇರಿದಂತೆ ಮೂವರು ಉಗ್ರರನ್ನು ಎನ್‌ಕೌಂಟರ್‌ ವೇಳೆ ಹೊಡೆದುರುಳಿಸಿದ ಭದ್ರತಾ ಪಡೆಗಳು

ನವದೆಹಲಿ: ಮಹತ್ವದ ಪ್ರಗತಿಯೊಂದರಲ್ಲಿ, ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್‌ಇಟಿ ಕಮಾಂಡರ್ ಸೇರಿ ಮೂವರು ಹತರಾಗಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು … Continued