ಆಹಾರದ ಲ್ಯಾಬ್‌ನಿಂದ ಪೂಪ್ ಸೂಟ್‌ಕೇಸ್ ವರೆಗೆ..ಕ್ಷಿಪಣಿ ವಿರೋಧಿ ವ್ಯವಸ್ಥೆಯಿಂದ ರಾಡಾರ್-ಜ್ಯಾಮಿಂಗ್ ತಂತ್ರಜ್ಞಾನದ ವರೆಗೆ…ರಷ್ಯಾ ಅಧ್ಯಕ್ಷರ ಅಸಾಧಾರಣ ಭದ್ರತೆ ಬಗ್ಗೆ

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರ ಭಾರತ ಭೇಟಿಯ ಸಂದರ್ಭದಲ್ಲಿ, ಅವರ ವಿದೇಶ ಪ್ರವಾಸಗಳ  ಕಟ್ಟುನಿಟ್ಟಾದ ಮತ್ತು ಅತಿ ಗೋಪ್ಯ ಭದ್ರತಾ ಕ್ರಮಗಳು ಮತ್ತೊಮ್ಮೆ ವಿಶ್ವದ ಗಮನ ಸೆಳೆದಿವೆ. ಆತಿಥೇಯ ರಾಷ್ಟ್ರವು ತನ್ನದೇ ಆದ ಕಟ್ಟುನಿಟ್ಟಾದ ಭದ್ರತಾ ವ್ಯವಸ್ಥೆಗಳನ್ನು ಏರ್ಪಡಿಸಿದರೂ, ಪುತಿನ್ ಅವರ ವಿದೇಶ ಪ್ರಯಾಣದ ಭದ್ರೆತೆಯು ಪರಮ ಎಚ್ಚರಿಕೆ, ಕಟ್ಟುನಿಟ್ಟಿನ ವ್ಯವಸ್ಥಾಪನಾ ನಿಯಂತ್ರಣ ಮತ್ತು … Continued

ಅಯೋಧ್ಯೆ ರಾಮಮಂದಿರ ಆವರಣದಲ್ಲಿ ಮೊಬೈಲ್ ಬಳಕೆ ನಿಷೇಧ

ಅಯೋಧ್ಯೆ : ಜನವರಿ 22ರಂದು ಉದ್ಘಾಟನೆಗೊಂಡ ಅಯೋಧ್ಯೆಯ ರಾಮಮಂದಿರದ ಆವರಣ ಮತ್ತು ಮಂದಿರದ ಒಳಗೆ ಇನ್ಮುಂದೆ ಮೊಬೈಲ್ ಬಳಕೆ ಮಾಡುವಂತಿಲ್ಲ. ದೇಗುಲದ ಆವರಣದ ಮತ್ತು ಮಂದಿರದ ಒಳಗೆ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದೇವಾಲಯದ ಟ್ರಸ್ಟ್ ತಿಳಿಸಿದೆ. ರಾಮಮಂದಿರ ಟ್ರಸ್ಟ್ ನ ಪದಾಧಿಕಾರಿಗಳು ಐಜಿ ಹಾಗೂ ಕಮಿಷನರ್ ಜೊತೆಗಿನ ಸಭೆ ನಡೆಸಲಾಗಿದ್ದು, ಭದ್ರತಾ ದೃಷ್ಟಿಯಿಂದ  … Continued

ಮಾಜಿ ಸಿಎಂ ಯಡಿಯೂರಪ್ಪಗೆ ಝಡ್ ಶ್ರೇಣಿ ಭದ್ರತೆ ನೀಡಿದ ಕೇಂದ್ರ

ನವದೆಹಲಿ: ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (MHA) ಬಿಜೆಪಿ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ Z ಕೆಟಗರಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಭದ್ರತೆ ನೀಡಿದೆ. ಯಡಿಯೂರಪ್ಪ ಅವರಿಗೆ ಕರ್ನಾಟಕದಲ್ಲಿ ಮಾತ್ರ ಭದ್ರತೆ ಒದಗಿಸಲಾಗುತ್ತದೆ ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಶೀಘ್ರದಲ್ಲೇ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಯಡಿಯೂರಪ್ಪ ಅವರಿಗೆ ಕೇಂದ್ರ … Continued

ರೈತರ ಚಕ್‌ ಜಾಮ್‌ ನಂತರ ದೆಹಲಿ ಗಡಿಗಳಲ್ಲಿ ಹೆಚ್ಚಿದ ಭದ್ರತೆ

ದೆಹಲಿ: ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ರೈತರು ಶನಿವಾರ ದೇಶವ್ಯಾಪಿ ಚಕ್ಜಾಮ್ ‌ ನಡೆಸಿದ ನಂತರ ದೆಹಲಿಯ ಎಲ್ಲ ಗಡಿಗಳಲ್ಲಿ ಭದ್ರತೆ ಇನ್ನಷ್ಟು ತೀವ್ರಗೊಳಿಸಲಾಗಿದೆ. ರಾಷ್ಟ್ರ ರಾಜಧಾನಿಯನ್ನು ಹರಿಯಾಣದೊಂದಿಗೆ ಸಂಪರ್ಕಿಸುವ ಟಿಕ್ರಿ ಗಡಿಯಲ್ಲಿ ಪೋಲಿಸ್ ಮತ್ತು ಅರೆಸೈನಿಕ ಪಡೆಗಳ ಭಾರಿ ನಿಯೋಜನೆ ಕಂಡುಬಂದಿದೆ. ಜೊತೆಗೆ ದೆಹಲಿಯನ್ನು ಉತ್ತರ ಪ್ರದೇಶಕ್ಕೆ ಸಂಪರ್ಕಿಸುವ ಗಾಜಿಪುರ ಗಡಿಯಲ್ಲಿಯೂ ಭದ್ರತೆ … Continued