ಲೋಕಸಭೆ ಚುನಾವಣೆ 2024: ಮೊದಲ ಹಂತದ ಮತದಾನಕ್ಕೆ ಮುನ್ನವೇ 2019ರ ಚುನಾವಣೆಗಿಂತ ಹೆಚ್ಚು ಮೌಲ್ಯದ ಸ್ವತ್ತು ವಶಕ್ಕೆ ಪಡೆದ ಚುನಾವಣಾ ಆಯೋಗ; ಎಷ್ಟು ಗೊತ್ತಾ..?

ನವದೆಹಲಿ : ದೇಶದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದ ಈವರೆಗೆ ದೇಶಾದ್ಯಂತ ದಾಖಲೆ ಇಲ್ಲದೆ ಸಾಗುತ್ತಿದ್ದ 4,650 ಕೋಟಿ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ವಿವಿಧ ಭದ್ರತಾ ಏಜೆನ್ಸಿಗಳು ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಹಣ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ … Continued

ಔರಾದ್ ಬಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 15.50 ಕೋಟಿ ಮೌಲ್ಯದ ಗಾಂಜಾ ವಶ

ಬೀದರ : ಜಿಲ್ಲೆಯ ಔರಾದ ತಾಲೂಕಿನ ವನಮಾರಪಳ್ಳಿ ಬಳಿ ಆಂಧ್ರಪ್ರದೇಶದಿಂದ ಕರ್ನಾಟಕದ ಮೂಲಕ ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 15.50ಕೋಟಿ ರೂ. ಮೌಲ್ಯದ 1596 ಕೆ.ಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಸಾಗಿಸುವಾಗ ಔರಾದಿನ ವನಮಾರಪಳ್ಳಿ ಚೆಕ್‍ಪೋಸ್ಟ್‌ ನಲ್ಲಿ ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. … Continued

ಚಲನಚಿತ್ರ ನಿರ್ಮಾಪಕ ರಾಕ್‌ ಲೈನ್ ವೆಂಕಟೇಶಗೆ ಶಾಕ್‌ ನೀಡಿದ ಬಿಬಿಎಂಪಿ : ರಾಕ್‌ ಲೈನ್ ಮಾಲ್​ ಗೆ ಬೀಗ

ಬೆಂಗಳೂರು: ತೆರಿಗೆ ಪಾವತಿಸದ ಕಾರಣ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ಚಲನಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ ಅವರ ಒಡೆತನದ ರಾಕ್‌ಲೈನ್ ಮಾಲ್ ಅನ್ನು ಇಂದು, ಬುಧವಾರ ಪಾಲಿಕೆ ಕಂದಾಯ ಅಧಿಕಾರಿಗಳು ಬೀಗ ಹಾಕಿದ್ದಾರೆ. ದಾಸರಹಳ್ಳಿ ವಲಯದ ಬಿಬಿಎಂಪಿ ಕಂದಾಯ ಅಧಿಕಾರಿಗಳು ಇಂದು ಬುಧವಾರ ಬೆಳ್ಳಂಬೆಳಿಗ್ಗೆ ರಾಕ್‌ಲೈನ್ ಮಾಲ್ ಬಳಿ ತೆರಳಿಬೀಗ ಜಡಿದಿದ್ದಾರೆ. ರಾಕ್​ಲೈನ್ ಮಾಲ್​ 2011 … Continued

ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ರೋಡೆ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಎನ್ಐಎ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ, ಪಂಜಾಬ್‌ನ ಮೋಗಾದಲ್ಲಿ ದಾಳಿ ನಡೆಸಿದ ನಂತರ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್‌ ಎಂಬಾತನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ನಿಷೇಧಿತ ಸಂಘಟನೆ ಇಂಟರ್‌ನ್ಯಾಶನಲ್ ಸಿಖ್ ಯೂತ್ ಫೆಡರೇಶನ್ (ಐಎಸ್‌ವೈಎಫ್) ಮುಖ್ಯಸ್ಥ ಲಖ್ಬೀರ್ ಸಿಂಗ್ ರೋಡ್ ಎಂಬಾತನನ್ನು ಕೇಂದ್ರ ಸರ್ಕಾರ ಭಯೋತ್ಪಾದಕ ಎಂದು ಗುರುತಿಸಿದೆ. ಆತ ಖಲಿಸ್ತಾನ್ ಚಳವಳಿಯ … Continued