ಗ್ರೀನ್ ಆಸ್ಕರ್ – ಆಶ್ಡನ್‌ ಪ್ರಶಸ್ತಿ : ಸೆಲ್ಕೋ ಸಾಧನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದನೆ

ಬೆಂಗಳೂರು: ಈಚೆಗಷ್ಟೇ ಇಂಗ್ಲೆಂಡಿನ ಪ್ರತಿಷ್ಠಿತ ಗ್ರೀನ್ ಆಸ್ಕರ್ – ಆಶ್ಡನ್‌ ಜಾಗತಿಕ ಪ್ರಶಸ್ತಿಯಿಂದ ವಿಶ್ವದಲ್ಲಿಯೇ 3ನೇ ಸಲ ಗುರುತಿಸಲ್ಪಟ್ಟ ಭಾರತದ ಸೆಲ್ಕೋ ಸೋಲಾರ್ ಸಂಸ್ಥೆಯ ಸಾಧನೆಯನ್ನು ಕೇಂದ್ರ ಪರ್ಯಾಯ ಇಂಧನ ಸಚಿವ ಪ್ರಹ್ಲಾದ ಜೋಶಿ ಶ್ಲಾಘಿಸಿದ್ದಾರೆ ಹಾಗೂ ಸಂಸ್ಥೆಯ ಈ ಹಿರಿಮೆಗೆ ಅಭಿನಂದಿಸಿದ್ದಾರೆ. ವಿಕೇಂದ್ರೀಕೃತ ಸೌರ ವಿದ್ಯುತ್ ಬಳಕೆಯಿಂದ ಬಡತನ ನಿವಾರಿಸುವಲ್ಲಿ ಸೆಲ್ಕೋ ಸಂಸ್ಥೆಯ ನಿಲುವು … Continued

ಶಿಕ್ಷಣಕ್ಕಾಗಿ ಬೆಳಕು ಯೋಜನೆ ಕರ್ಣಾಟಕ ಬ್ಯಾಂಕ್‌ ದೃಷ್ಟಿಯಲ್ಲಿ ಖರ್ಚಲ್ಲ, ಸಮಾಜಮುಖಿ ಬದ್ಧತೆಗೆ ವಿನಿಯೋಗ : ಮಹಾಬಲೇಶ್ವರ ಎಂ.ಎಸ್.

ಶಿರಸಿ: ಲಾಭದಲ್ಲಿ ಸಮಾಜಕ್ಕೆ ಒಂದಂಶ ಅರ್ಪಿಸಬೇಕು ಎಂಬ ನಿಟ್ಟಿನಲ್ಲಿ ಕರ್ಣಾಟಕ ಬ್ಯಾಂಕ್ ಸೇವೆ ಸಲ್ಲಿಸುತ್ತಿದ್ದು, ಅದರ ಭಾಗವಾಗಿ ಶಿಕ್ಷಣಕ್ಕಾಗಿ ಬೆಳಕು ಎಂಬ ಯೋಜನೆ ಸೆಲ್ಕೋದ ಜೊತೆಗೆ ಅನುಷ್ಠಾನವಾಗುತ್ತಿದೆ. ಇದು ಅಕ್ಷರಶಃ ಮಕ್ಕಳ ಓದಿಗೆ, ಶೈಕ್ಷಣಿಕ ಬೆಳವಣಿಗೆಗೆ ನೆರವಾಗಿದೆ ಎಂಬ ಸಮಾಧಾನವಿದೆ. ಬ್ಯಾಂಕ್‌ನ ದೃಷ್ಟಿಯಲ್ಲಿ ಇದು ಖರ್ಚಲ್ಲ, ಸಮಾಜದ ಬದ್ಧತೆಯ ದೃಷ್ಟಿಯಲ್ಲಿ ವಿನಿಯೋಗ ಎಂದು ಕರ್ಣಾಟಕ ಬ್ಯಾಂಕ್‌ನ … Continued