ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆ ತರಬೇತಿ ಕೋರ್ಸ್ ಶೀಘ್ರವೇ ಆರಂಭ: ಸಿಎಂ ಬೊಮ್ಮಾಯಿ

ಬೆಂಗಳೂರು: ಶಾಲಾ- ಕಾಲೇಜುಗಳ ಮಕ್ಕಳಿಗೆ ಶೀಘ್ರದಲ್ಲಿಯೇ ಆತ್ಮರಕ್ಷಣೆ ತರಬೇತಿ ಪ್ರಾರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಇಂದು, ಭಾನುವಾರ ವಿಧಾನಸೌಧದ ಮುಂಭಾಗದಲ್ಲಿ ಆಯೋಜನೆ ಮಾಡಿದ್ದ ‘ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಪೊಲೀಸ್ ತರಬೇತಿ ಶಾಲೆಗಳನ್ನು ಬಳಸಿಕೊಂಡು ಶಾಲಾ-ಕಾಲೇಜುಗಳ ಹೆಣ್ಣು … Continued