ಸೆಲ್ಫಿ ಹುಚ್ಚಿಗೆ ಮೃಗಾಲಯದ ಸಿಂಹದ ಆವರಣಕ್ಕೆ ನುಗ್ಗಿದ ವ್ಯಕ್ತಿ : ಸಿಂಹದ ದಾಳಿಯಿಂದ ದುರಂತ ಅಂತ್ಯ…

ಹೈದರಾಬಾದ್‌ : ದುರಂತ ಘಟನೆಯೊಂದರಲ್ಲಿ, ಗುರುವಾರ ಮಧ್ಯಾಹ್ನ ಆಂಧ್ರಪ್ರದೇಶದ ತಿರುಪತಿಯ ಶ್ರೀ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬ ಮಾಡಿಕೊಂಡ ಯಡವಟ್ಟಿನಿಂದ ಗಂಡು ಸಿಂಹವು ದಾಳಿ ಮಾಡಿ ಆತನನ್ನು ಕೊಂದ ಘಟನೆ ವರದಿಯಾಗಿದೆ. ಅಮಲೇರಿದ ಸ್ಥಿತಿಯಲ್ಲಿದ್ದ ಮೃತ ರಾಜಸ್ಥಾನದ ಪ್ರಹ್ಲಾದ ಗುಲ್ಜಾರ್ ಎಂಬ ವ್ಯಕ್ತಿ ಸಿಂಹಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮೃಗಾಲಯದ ನಿಷೇಧಿತ ಆವರಣವನ್ನು ಪ್ರವೇಶಿಸಿದ್ದಾರೆ. ಈ ಆವರಣಗಳು … Continued

ಸೆಲ್ಫಿ ತೆಗೆಯಲು ಹೋಗಿ ನೀರು ಪಾಲಾದ ಗೃಹಿಣಿ…!

ಮೈಸೂರು: ಗೃಹಿಣಿಯೊಬ್ಬರು ಸೆಲ್ಫಿ ತೆಗೆದೆಕೊಳ್ಳುವ ವೇಳೆ ಕಾಲು ಜಾರಿಬಿದ್ದು ನೀರುಪಾಲಾದ ಘಟನೆ ಜಿಲ್ಲೆಯ ನಂಜನಗೂಡಿನ ಕಪಿಲಾ ನದಿಯಲ್ಲಿ ನಡೆದಿದೆ. ಮೃತರನ್ನು ಚಾಮರಾಜನಗರ ಜಿಲ್ಲೆ ನಂಜದೇವನಪುರ ಗ್ರಾಮದ ಕವಿತಾ (38) ಎಂದು ಗುರುತಿಸಲಾಗಿದೆ. ಮೈಸೂರು ತಾಲೂಕಿನ ದೂರ ಗ್ರಾಮದ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ರಾದ ಡಿ ಬಿ ನಾಗರಾಜ್ ಎಂಬುವರ ಪುತ್ರಿ ಎಂದು ಹೇಳಲಾಗಿದೆ. ಕವಿತಾ … Continued

ಸೆಲ್ಫಿ ಹುಚ್ಚಿನಿಂದ ಗುಂಡ್ಯ ಹೊಳೆಯಲ್ಲಿ ನೀರು ಪಾಲಾದ ಯುವಕ

ಪುತ್ತೂರು: ಸೆಲ್ಫಿ ಹುಚ್ಚಿನಿಂದ ಯುವಕನೊಬ್ಬ ಆಕಸ್ಮಿಕವಾಗಿ ನೀರಿಗೆ ಬಿದ್ದು ಗುಂಡ್ಯದ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಗುಂಡ್ಯ ಸಮೀಪದಲ್ಲಿ ನಡೆದಿದೆ. ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ಹೇಳಲಾಗಿದೆ. ಇಬ್ಬರು ಯುವಕರು ತಮ್ಮ ಟೆಂಪೋ ವಾಹನವನ್ನು ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ ಸೆಲ್ಫೀ ತೆಗೆಯಲು ಮುಂದಾದಾಗ … Continued

ಗೋಕರ್ಣ: ಓಂ ಬೀಚ್‍ನಲ್ಲಿ ಸೆಲ್ಫಿ ತೆಗೆಯಲು ಹೋಗಿ ಸಮುದ್ರದಲ್ಲಿ ಕೊಚ್ಚಿ ಹೋದ ವ್ಯಕ್ತಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ  ಗೋಕರ್ಣ ಓಂ ಬೀಚಿನಲ್ಲಿ ಸೆಲ್ಫಿ ಹುಚ್ಚಿಗೆ ವ್ಯಕ್ತಿಯೊಬ್ಬ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದಾನೆ. ಕಲ್ಲು ಬಂಡೆಯ ಮುಂದೆ ಸೆಲ್ಫಿ ತೆಗಿಯಲು ಹೋದ  ಕಾಲುಜಾರಿ ಬಿದ್ದ ಯುವಕ ಅಲೆಗಳ ಹೊಡೆತಕ್ಕೆ ಸಿಕ್ಕಿ  ಸಮುದ್ರ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಬೀಚ್‍ನಲ್ಲಿ ಇಂದು (ಶನಿವಾರ) ಮಧ್ಯಾಹ್ನ ನಡೆದಿದೆ. … Continued