ಪುಣೆಯಲ್ಲಿ ಕರ್ನಾಟಕ ಬಸ್‌ಗಳಿಗೆ ಬಣ್ಣ ಎರಚಿದ ಶಿವಸೇನಾ ಕಾರ್ಯಕರ್ತರು

ಪುಣೆ : ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದದ ಮಧ್ಯೆ, ಪುಣೆಯ ಖಾಸಗಿ ಬಸ್ ಪಾರ್ಕಿಂಗ್‌ನಲ್ಲಿ ನಿಲ್ಲಿಸಲಾಗಿದ್ದ ಕರ್ನಾಟಕದ ನಂಬರ್ ಪ್ಲೇಟ್‌ಗಳ ಬಸ್‌ಗಳ ಮೇಲೆ ಮಂಗಳವಾರ ದಾಳಿ ನಡೆಸಿದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣದ ಹಲವಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪುಣೆ ನಗರದ ಸ್ವರ್ಗೇಟ್ ಪ್ರದೇಶದಲ್ಲಿ ಶಿವಸೇನೆಯ ಕಾರ್ಯಕರ್ತರು ಖಾಸಗಿ ಬಸ್ ನಿಲ್ದಾಣಕ್ಕೆ … Continued