ಯಡಿಯೂರಪ್ಪ ಮನೆಯಲ್ಲಿ ಅಮಿತ್ ಶಾ ಉಪಾಹಾರ ಸಭೆ : ಚುನಾವಣೆಗೆ ಮುನ್ನ ಪಕ್ಷದೊಳಗೆ-ಹೊರಗೆ ಬಲವಾದ ಸಂದೇಶ ರವಾನೆ..?

ಬೆಂಗಳೂರು : ಸಾರ್ವತ್ರಿಕ ಚುನಾವಣೆಗೆ ವಾರಗಳ ಮೊದಲು, ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಚುನಾವಣಾ ತಂತ್ರಜ್ಞ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ಉಪಾಹಾರ ಸಭೆಗೆ ಭೇಟಿ ನೀಡಿದ್ದು, ಇದು ಮಹತ್ವ ಪಡೆದುಕಂಡಿದೆ. ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಯಡಿಯೂರಪ್ಪ … Continued