ಹಳಬರು ಎರಡೂವರೆ ವರ್ಷದ ನಂತರ ಸಚಿವ ಸ್ಥಾನದಿಂದ ಕೆಳಗಿಳಿದು ಬೇರೆಯವರಿಗೆ ಅವಕಾಶ ಮಾಡಿಕೊಬೇಕು : ಸಚಿವ ಕೆ.ಹೆಚ್.ಮುನಿಯಪ್ಪ
ಬೆಂಗಳೂರು : ಹಳಬರೆಲ್ಲರೂ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿದು ಹೊಸಬರಿಗೆ ಅವಕಾಶ ಮಾಡಿಕೊಡಬೇಕು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ಬೆಂಗಲೂರಿನಲ್ಲಿ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಯ್ಕೆ ಮಾಡುವುದು ಹೈಕಮಾಂಡ್ ನಿರ್ಧಾರ. ಆದರೆ ಎರಡೂವರೆ ವರ್ಷದ ಬಳಿಕ ಹಿರಿಯ ಸಚಿವರು … Continued