ಬಿಜೆಪಿ ಜೊತೆ ಮೈತ್ರಿಯ ನಂತರ ಜೆಡಿಎಸ್ ತೊರೆದ ಹಿರಿಯ ಮುಸ್ಲಿಂ ನಾಯಕ

ಬೆಂಗಳೂರು : ಜನತಾದಳ ಸೆಕ್ಯುಲರ್ (ಜೆಡಿಎಸ್) ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಭಾಗವಾಗಲು ಪಕ್ಷದ ವರಿಷ್ಠ ಎಚ್‌ಡಿ ದೇವೇಗೌಡ ಅವರು ಶುಕ್ರವಾರ ನಿರ್ಧಾರ ತೆಗೆದುಕೊಂಡ ನಂತರ ಹಿರಿಯ ನಾಯಕರೊಬ್ಬರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿದ ನಂತರ ರಾಜ್ಯದ ಜೆಡಿಎಸ್‌ನ ಹಿರಿಯ ಉಪಾಧ್ಯಕ್ಷ ಸೈಯದ್ … Continued