ಹಿರಿಯ ಸಸ್ಯವಿಜ್ಞಾನಿ ಡಾ.ಕೆ ಗೋಪಾಲಕೃಷ್ಣ ಭಟ್ ನಿಧನ

ಉಡುಪಿ: ಹಿರಿಯ ಸಸ್ಯವಿಜ್ಞಾನಿ ಹಾಗೂ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ.ಕೆ ಗೋಪಾಲಕೃಷ್ಣ ಭಟ್ (75 ) ಗುರುವಾರ (ಏಪ್ರಿಲ್ 7) ಮುಂಜಾನೆ ಚಿಟ್ಪಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಜಿಲ್ಲೆಯ ನೀರ್ಚಾಲು ಕಾಕುಂಜೆಯವರಾದ ಡಾ.ಕೆ ಗೋಪಾಲಕೃಷ್ಣ ಭಟ್ಟರು 33 ವರ್ಷಗಳ ಕಾಲ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸಸ್ಯ ಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. … Continued