ಆರೆಸ್ಸೆಸ್‌ನ ಹಿರಿಯ ಸ್ವಯಂ ಸೇವಕ, ವೈದ್ಯ ಡಾ.ವಿಠ್ಠಲ ನಿಧನ

ಹೊಸಪೇಟೆ: ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಸಂಚಾಲಕರು ಹಾಗೂ ವೈದ್ಯರಾಗಿದ್ದ ಡಾ.ವಿಠ್ಠಲ (79) ಅವರು ಭಾನುವಾರ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದ ಅವರು ವೈದ್ಯರಾಗಿಯೂ ಹೆಸರುವಾಸಿಯಾಗಿದ್ದರು. ಹಿರಿಯ ಸ್ವಯಂ … Continued