ಹಿರಿಯ ಪತ್ರಕರ್ತ ಅನಿಲ ದೇಶಪಾಂಡೆ ನಿಧನ

ಯಾದಗಿರಿ: ಯಾದಗಿರಿ ಜಿಲ್ಲೆಯ ಹಿರಿಯ ಪತ್ರಕರ್ತ ಅನೀಲ ದೇಶಪಾಂಡೆ ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ . ಕೆಲ ಕಾಲದಿಂದ ಅವರು ಅನಾರೊಗ್ಯಕ್ಕೆ ಒಳಗಾಗಿದ್ದರು. . ಅನೀಲ ದೇಶಪಾಂಡೆ ಹೊಸ ದಿಗಂತ ಪತ್ರಿಕೆಯ ಯಾಗದಿರಿ ಜಿಲ್ಲಾ ವರದಿಗಾರಾಗಿ ಕಾರ್ಯನಿರ್ವಹಿಸುತ್ತಿದ್ದರು. ಯಾದಗಿರಿ ಜಿಲ್ಲೆಯ ಕ್ರಿಯಾಶೀಲ ವರದಿಗಾರರಾಗಿದ್ದ ಅನಿಲ ದೇಶಪಾಂಡೆ ಅನೇಕ ಜನಪರ ವರದಿಗಳ ಮೂಲಕ ಗುರುತಿಸಿಕೊಂಡಿದ್ದರು. ಸಂಯುಕ್ತ ಕರ್ನಾಟಕ … Continued