ಹಿಂದಿ ರಾಜ್ಯಗಳಿಗೆ ʼಗೋ ಮೂತ್ರʼ ರಾಜ್ಯಗಳೆಂದು ಟೀಕಿಸಿದ ಡಿಎಂಕೆ ಸಂಸದ : ಹೇಳಿಕೆಗೆ ಪಕ್ಷಾತೀತವಾಗಿ ಖಂಡನೆ ನಂತರ ಸೆಂಥಿಲ್ ಕುಮಾರ ಕ್ಷಮೆಯಾಚನೆ

ನವದೆಹಲಿ: ಡಿಎಂಕೆ ಸಂಸದ ಡಿಎನ್‌ವಿ ಸೆಂಥಿಲ್ ಕುಮಾರ ಅವರು ಸಂಸತ್ತಿನಲ್ಲಿ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗಿ ಪಕ್ಷಾತೀತವಾಗಿ ಟೀಕೆ ಎದುರಿಸಿದ ನಂತರ ಹೇಳಿಕೆಗಾಗಿ ಬುಧವಾರ ಕ್ಷಮೆಯಾಚಿಸಿದ್ದಾರೆ. ಧರ್ಮಪುರಿ ಸಂಸದರ ಹೇಳಿಕೆಗೆ ಬಿಜೆಪಿ ಮತ್ತು ಡಿಎಂಕೆ ಮಿತ್ರಪಕ್ಷ ಕಾಂಗ್ರೆಸ್‌ನಿಂದ ತಕ್ಷಣವೇ ಖಂಡನೆ ವ್ಯಕ್ತವಾಗಿದ್ದು, ಅವರು ಡಿಎಂಕೆ ಸಂಸದ ಡಿಎನ್‌ವಿ ಸೆಂಥಿಲ್ ಕುಮಾರ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು. ಸದನದಲ್ಲಿ ಜೆ … Continued