ಪ್ರತ್ಯೇಕ ಕದಂಬ ಜಿಲ್ಲೆಯ ಹೋರಾಟ ಇದು ಜನರ ಅಗತ್ಯದ ಹೋರಾಟ ; ಅನಂತಮೂರ್ತಿ ಹೆಗಡೆ

ಶಿರಸಿ : ಉತ್ತರ ಕನ್ನಡ ಜಿಲ್ಲೆ ಅಖಂಡವಾಗಿರಬೇಕೆಂಬುದು ಒಂದಷ್ಟು ಜನರ ಆಶಯವಾಗಿದೆ. ಅದು ತಪ್ಪೆಂದು ನಾನು ಹೇಳುವುದಿಲ್ಲ, ಆದರೆ ಬಹುತೇಕರಿಗೆ ದೂರವಾಗಿರುವ ಜಿಲ್ಲಾ ಕೇಂದ್ರ ಕಾರವಾರದ ಬದಲು ಶಿರಸಿಯನ್ನು ಮಾಡುತ್ತಾರೆಯೇ ? ಜಿಲ್ಲೆ ಅಖಂಡವಾಗಿರಬೇಕು ಎಂದು ನಮ್ಮ ವಿರುದ್ಧ ಮಾತನಾಡಿದವರು ಜಿಲ್ಲೆಯ ಮಧ್ಯದ ಭಾಗವಾಗಿರುವ ಶಿರಸಿಗೆ ಜಿಲ್ಲಾ ಕೇಂದ್ರ ತರುತ್ತಾರೆಯೇ ? ಅದಕ್ಕೆ ಅವರು ಒಪ್ಪುವುದಿಲ್ಲ. … Continued