ಜ್ಞಾನವಾಪಿ ಮಸೀದಿ- ಶೃಂಗಾರ್ ಗೌರಿ ವಿವಾದ ವಿಚಾರಣೆ ಅಂತ್ಯ: ಸೆಪ್ಟೆಂಬರ್ 12ಕ್ಕೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ವಾರಾಣಸಿ: ಇಲ್ಲಿನ ಜ್ಞಾನವಾಪಿ ಮಸೀದಿ-ಶೃಂಗಾರ್ ಗೌರಿ ಸಂಕೀರ್ಣ ಪ್ರಕರಣದ ವಿಚಾರಣೆ ನಡೆಸುತ್ತಿರುವ ಜಿಲ್ಲಾ ನ್ಯಾಯಾಲಯವು ತನ್ನ ತೀರ್ಪನ್ನು ಸೆಪ್ಟೆಂಬರ್ 12 ಕ್ಕೆ ಕಾಯ್ದಿರಿಸಿದೆ. ದಾವೆಯ ನಿರ್ವಹಣೆಯ ಕುರಿತು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರು ಬುಧವಾರ ತಮ್ಮ ವಾದವನ್ನು ಮುಕ್ತಾಯಗೊಳಿಸಿದ್ದಾರೆ. ಮಸೀದಿಯ ಹೊರಗೋಡೆಯಲ್ಲಿ ವಿಗ್ರಹಗಳಿರುವ ಹಿಂದೂ ದೇವತೆಗಳ ದೈನಂದಿನ ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು … Continued