ಮಹಾರಾಷ್ಟ್ರ ಬಿಕ್ಕಟ್ಟು: ನಾಳೆ ಉದ್ಧವ್ ಠಾಕ್ರೆ ಸರ್ಕಾರದ ಬಹುಮತ ಸಾಬೀತಿಗೆ ರಾಜ್ಯಪಾಲರ ಸೂಚನೆ, ಅಧಿವೇಶನದ ವೀಡಿಯೊ ಚಿತ್ರೀಕರಣ

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಗುರುವಾರ (ಜೂನ್ 30) ರಾಜ್ಯ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಬಿಕ್ಕಟ್ಟು ಪೀಡಿತ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ವಿಶ್ವಾಸ ಮತ ಎಂಬ ಏಕೈಕ ಅಜೆಂಡಾದೊಂದಿಗೆ ಕೊಶ್ಯಾರಿ ಅವರು ನಾಳೆ (ಜೂನ್ 30)ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ … Continued