ಎಎಪಿಗೆ ಹಿನ್ನಡೆ : ದೆಹಲಿ ಆಡಳಿತಾತ್ಮಕ ಸೇವಾ ಮಸೂದೆ ವಿಚಾರದಲ್ಲಿ ಕೇಂದ್ರಕ್ಕೆ ಬೆಂಬಲಿಸಿದ ಬಿಜೆಡಿ

ನವದೆಹಲಿ: ದೆಹಲಿ ಸೇವಾ ಮಸೂದೆಯ ವಿರುದ್ಧದ ಹೋರಾಟದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿದ್ದು, ಒಡಿಶಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ ಸಂಸತ್ತಿನಲ್ಲಿ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಿದೆ. ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಮಂಡಿಸಿದ ಅವಿಶ್ವಾಸ ನಿರ್ಣಯವನ್ನೂ ಸಹ ಬಿಜೆಡಿ ವಿರೋಧಿಸುತ್ತದೆ ಎಂದು ಮೂಲಗಳು ತಿಳಿಸಿವೆ. … Continued

ಎಎಪಿಗೆ ಹಿನ್ನಡೆ : ಎಂಸಿಡಿ ಸ್ಥಾಯಿ ಸಮಿತಿಯ ಮರುಚುನಾವಣೆಗೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ

ನವದೆಹಲಿ : ದೆಹಲಿ ಮುನ್ಸಿಪಲ್ ಕಾರ್ಪೊರೇಷನ್(MCD)ನ ಸ್ಥಾಯಿ ಸಮಿತಿಯ ಆರು ಸದಸ್ಯರ ಮರುಚುನಾವಣೆಯನ್ನು ದೆಹಲಿ ಹೈಕೋರ್ಟ್ ಶನಿವಾರ ತಡೆಹಿಡಿದಿದೆ. ಫೆಬ್ರವರಿ 27 ರಂದು ನಿಗದಿಯಾಗಿದ್ದ MCD ಯ ಸ್ಥಾಯಿ ಸಮಿತಿಯ ಸದಸ್ಯರ ಮರು-ಚುನಾವಣೆಗೆ ದೆಹಲಿ ಹೈಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ. ಶುಕ್ರವಾರ ಬಿಜೆಪಿ ಮತ್ತು ಕೌನ್ಸಿಲರ್‌ಗಳ ನಡುವಿನ ಹೊಸ ಘರ್ಷಣೆ ನಡೆಯಿತು. ಎಎಪಿ, ದೆಹಲಿ ಮೇಯರ್ … Continued

ಎಎಪಿಗೆ ಹಿನ್ನಡೆ: ಬಿಜೆಪಿಯ ತಜೀಂದರ್ ಬಗ್ಗಾ, ಕುಮಾರ ವಿಶ್ವಾಸ್ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಿದ ಪಂಜಾಬ್-ಹರಿಯಾಣ ಹೈಕೋರ್ಟ್

ಚಂಡೀಗಡ: ಮಾಜಿ ಎಎಪಿ ನಾಯಕ ಕುಮಾರ ವಿಶ್ವಾಸ ಮತ್ತು ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾ ವಿರುದ್ಧ ದಾಖಲಾಗಿದ್ದ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ. ಬಗ್ಗಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರಿಸುವುದು ‘ಕಾನೂನಿನ ಪ್ರಕ್ರಿಯೆಯ ದುರುಪಯೋಗ’ ಎಂದು ನ್ಯಾಯಾಲಯ ಹೇಳಿದೆ. ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ … Continued