ದೆಹಲಿ ಸೇವಾ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ: ಕೇಜ್ರಿವಾಲಗೆ ಹಿನ್ನಡೆ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಹಿನ್ನಡೆಯಾಗಿದೆ. ದೆಹಲಿ ಸೇವೆಗಳ ಮಸೂದೆ- 2023 ಅನ್ನು ಸೋಮವಾರ (ಆಗಸ್ಟ್ 7) ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಮಸೂದೆಯ ಪರವಾಗಿ 131 ಮತಗಳು ಮತ್ತು ವಿರುದ್ಧವಾಗಿ 101 ಮತಗಳು ಬಂದವು. ಆಮ್ ಆದ್ಮಿ ಪಕ್ಷ ಮತ್ತು ಕೇಂದ್ರದ ನಡುವಿನ ವಿವಾದದ ಬಿಂದುವಾಗಿದ್ದ ಮಸೂದೆಯನ್ನು ಆಗಸ್ಟ್ 3 ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. … Continued